ತುಳಸಿ ಕಟ್ಟೆಯ ಮಣ್ಣನ್ನು ಹಣೆಗೆ ಹಚ್ಚಿಕೊಳ್ಳಬೇಕು. ಹೀಗೆ ಹಚ್ಚಿಕೊಳ್ಳುವಾಗ ಈ ಶ್ಲೋಕವನ್ನು ಪಠಿಸಬೇಕು. “ಲಲಾಟೇ ಯಸ್ಯ ದೃಶ್ಯೇತ ತುಳಸೀಮೂಲಮೃತ್ತಿಕಾ| ಯಮಸ್ತಂ ನೇಕ್ಷಿತುಂ ಶಕ್ತಃ ಕಿಮು ದೂತಾ ಭಯಂಕರಾಃ. ಇದರಿಂದ ನಿಮಗಿರುವ ಅಪಮೃತ್ಯು ದೋಷ ನಿವಾರಣೆಯಾಗುತ್ತದೆ.