ಬೆಂಗಳೂರು : ಸಾಮಾನ್ಯವಾಗಿ ಆಂಜನೇಯ ಸ್ವಾಮಿಗೆ ಸಿಂಧೂರವನ್ನು ಹಚ್ಚುತ್ತಾರೆ. ಸಿಂಧೂರವನ್ನು ಮಂಗಳ ಗ್ರಹಕ್ಕೆ ಹೋಲಿಸಲಾಗಿದೆ. ಹಾಗಾಗಿ ಇದನ್ನು ಮಂಗಳಕಾರಿ ಎನ್ನಲಾಗುತ್ತದೆ. ಈ ಸಿಂಧೂರದಿಂದಲೂ ಹಲವು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು.