ಬೆಂಗಳೂರು : ಲಕ್ಷ್ಮಿ ಸಂಪತ್ತಿಗೆ ಅಧಿದೇವತೆ. ಹಾಗಾಗಿ ಲಕ್ಷ್ಮಿ ಯಾರಿಗೆ ಒಲಿಯುತ್ತಾಳೋ ಅವರ ಬಳಿ ಸಂಪತ್ತು ತುಂಬಿ ತುಳುಕುತ್ತಿರುತ್ತದೆ. ಹಾಗಾಗಿ ಈ ಸಂಖ್ಯೆಯಲ್ಲಿ ಜನಿಸಿದವರ ಮೇಲೆ ಲಕ್ಷ್ಮಿಯ ಅನುಗ್ರಹ ಯಾವಾಗಲೂ ಇರುವುದರಿಂದ ಅವರು ಶ್ರೀಮಂತರಾಗಿರುತ್ತಾರಂತೆ.