ಬೆಂಗಳೂರು : ಮನೆಯ ಹೊಸ್ತಿಲು ಲಕ್ಷ್ಮೀ ದೇವಿಯ ವಾಸ ಸ್ಥಳ ಎಂದು ಹೇಳುತ್ತಾರೆ. ಆದ್ದರಿಂದ ವಾರಕ್ಕೊಮ್ಮೆ ಮುಖ್ಯದ್ವಾರದ ಹೊಸಿಲಿಗೆ ಅರಿಶಿಣ ಹಚ್ಚಿ ಕುಂಕುಮ ಬೊಟ್ಟು ಇಡುವುದು ತುಂಬಾ ಒಳ್ಳೆಯದು. ಇಲ್ಲದಿದ್ದರೆ ಕನಿಷ್ಠ ಪರ್ವದಿನಗಳಲಾದರೂ ಹೊಸಿಲಿಗೆ ಅರಿಶಿಣ ಹಚ್ಚಿ ಕುಂಕುಮ ಬೊಟ್ಟು ಇಡಬೇಕು.