ಬೆಂಗಳೂರು: ಸಂಜೆಯ ಹೊತ್ತಲಿ ದೇವರು ಮನೆಗೆ ಬರುತ್ತಾರೆ ಎಂಬ ನಂಬಿಕೆಯಿಂದ ಎಲ್ಲರೂ ಮನೆ ಬಾಗಿಲನ್ನು ತೆರೆದಿಟ್ಟು ದೀಪವನ್ನು ಹಚ್ಚುತ್ತಾರೆ. ಸಂಜೆಯ ಹೊತ್ತಲ್ಲಿ ದೀಪ ಹಚ್ಚಿದ ಮೇಲೆ ಈ ಕೆಲಸವನ್ನು ಮಾಡಲೇಬಾರದು. ಒಂದು ವೇಳೆ ಮಾಡಿದರೆ ನಿತ್ಯದಾರಿದ್ರ್ಯ, ನಿತ್ಯಅನಾರೋಗ್ಯ ಹೀಗೆ ಹಲವು ಸಮಸ್ಯೆಗಳು ಹುಡುಕಿಕೊಂಡು ಬರುತ್ತವೆ.