ಬೆಂಗಳೂರು : ಮಂಗಳಮುಖಿಯರನ್ನು ಶಿವನ ಅರ್ಧನಾರೇಶ್ವರ ಸ್ವರೂಪ ಎಂದು ನಂಬಲಾಗಿದೆ. ಆದ್ದರಿಂದ ಮಂಗಳಮುಖಿಯರಿಗೆ ದಾನ ನೀಡಿ ಅವರಿಂದ ಆಶೀರ್ವಾದ ಪಡೆದವರು ಜೀವನದಲ್ಲಿ ಯಶಸ್ಸು ಕಾಣುತ್ತಾರೆ ಎಂದು ಹೇಳುತ್ತಾರೆ. ಆದರೆ ಮಂಗಳಮುಖಿಯರಿಗೆ ಈ ವಸ್ತುಗಳನ್ನು ದಾನ ನೀಡಿದರೆ ದರಿದ್ರ ಆವರಿಸುತ್ತದೆಯಂತೆ.