ಬೆಂಗಳೂರು : ದೇವಸ್ಥಾನದಲ್ಲಿ ಸ್ವೀಕರಿಸಿದ ಪ್ರಸಾದವನ್ನು ಕೆಲವರು ಎಲ್ಲೆಂದರಲ್ಲಿ ಇಟ್ಟು ಮರೆತುಬಿಡುತ್ತಾರೆ. ಹೀಗೆ ಮಾಡಿದರೆ ದೋಷ ಸುತ್ತಿಕೊಳ್ಳವುದು ಖಂಡಿತ ಎಂದು ಪಂಡಿತರು ಹೇಳುತ್ತಾರೆ.