ಬೆಂಗಳೂರು : ಜುಲೈ 16 ರಂದು ನಡೆದ ಚಂದ್ರ ಗ್ರಹಣ ಕೆಲವು ರಾಶಿಯವರಿಗೆ ಒಳ್ಳೆಯದಾದರೆ ಇನ್ನು ಕೆಲವು ರಾಶಿಯವರಿಗೆ ದೋಷವನ್ನು ತಂದೊಡ್ಡುತ್ತದೆ. ಆದ್ದರಿಂದ ಈ ಚಂದ್ರ ಗ್ರಹಣ ಮುಗಿದ ಬಳಿಕ ತಪ್ಪದೇ ಈ ಕೆಲಸ ಮಾಡಿದರೆ ದೋಷದಿಂದ ಮುಕ್ತರಾಗಬಹುದು.