ಬೆಂಗಳೂರು : ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಯಾವಾಗಲೂ ಹಣದ ಸಮಸ್ಯೆಗೆ ಒಳಗಾಗುತ್ತಾನೆ. ಮತ್ತೆ ಈ ಸಮಸ್ಯೆಯಿಂದ ಹೊರಬರಲು ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಪರಿಹಾರಗಳನ್ನು ಮಾಡಿದರೆ ಹಣದ ಸಮಸ್ಯೆಯನ್ನು ನಿವಾರಿಸಬಹುದು.