ಬೆಂಗಳೂರು : ಮನುಷ್ಯರೆಂದ ಮೇಲೆ ಕಷ್ಟಗಳು ಬರುವುದು ಸಹಜ. ಆದರೆ ಕೆಲವರು ಈ ಕಷ್ಟಗಳನ್ನು ಎದುರಿಸಿ ನಿಂತರೆ ಇನ್ನು ಕೆಲವರು ಅದನ್ನು ಎದುರಿಸಲಾಗದೆ ನರಳಾಡುತ್ತಾರೆ. ಅಂತವರು ಅಮವಾಸ್ಯೆ ನಂತರ ಬರುವ ಮೊದಲನೇ ಶನಿವಾರದಂದು ಅರಳಿಮರವಿರುವ ದೇವಸ್ಥಾನಕ್ಕೆ ಹೋಗಿ ಹೀಗೆ ಮಾಡಿದರೆ ಕಷ್ಟಗಳು ದೂರವಾಗುತ್ತವೆ.