ಬೆಂಗಳೂರು : ಜನರು ತಮಗೆ ಎದುರಾಗುವ ಸಂಕಷ್ಟಗಳನ್ನು ಪರಿಹರಿಸುವುದಕ್ಕಾಗಿ ವಿಘ್ನವಿನಾಶಕ ಗಣೇಶನನ್ನು ಪೂಜಿಸುತ್ತಾರೆ. ಆದರೆ ಗಣೇಶನ ಪೂಜೆಗೆ ಎಲ್ಲಾ ರೀತಿಯಾದ ಹೂಗಳನ್ನು ಬಳಸುತ್ತಾರೆ. ಆದರೆ ತುಳಸಿಯನ್ನು ಗಣೇಶನ ಪೂಜೆಗೆ ಬಳಸಬಾರದು ಎಂದು ಪಂಡಿತರು ಹೇಳುತ್ತಾರೆ. ಇದಕ್ಕೆ ಕಾರಣ ಇಲ್ಲಿದೆ.