ಬೆಂಗಳೂರು : ಜೀವನದಲ್ಲಿ ಕಷ್ಟಗಳು ಎದುರಾಗುವುದು ಸಹಜ. ಆದರೆ ಕೆಲವು ಸಮಸ್ಯೆಗಳು ಜೀವನದಲ್ಲಿ ಜಿಗುಪ್ಸೆ ಹುಟ್ಟುವಂತೆ ಮಾಡುತ್ತದೆ, ಆದಕಾರಣ ನಿಮ್ಮ ಕಷ್ಟಗಳೆಲ್ಲ ದೂರವಾಗಿ ಅದೃಷ್ಟ ಹುಡುಕಿಕೊಂಡು ಬರಬೇಕೆಂದರೆ ಈ ದಾನವನ್ನು ಮಾಡಿ.