ಬೆಂಗಳೂರು : ಇಂದು ಗಣೇಶ ಚತುರ್ಥಿ ಇರುವ ಪ್ರಯುಕ್ತ ಗಣೇಶನ ಮೂರ್ತಿ ಇಟ್ಟು ಎಲ್ಲರೂ ಪೂಜೆ ಮಾಡುತ್ತಾರೆ. ಆ ವೇಳೆ ತಪ್ಪದೇ ಈ 2 ನೈವೇದ್ಯವನ್ನು ಇಟ್ಟರೆ ಜನ್ಮ ಜನ್ಮದ ಪಾಪ ಕಳೆದು ಪುಣ್ಯ ಲಭಿಸುತ್ತದೆ.