ಬೆಂಗಳೂರು : ಎಲ್ಲ ಕಷ್ಟ ಹಾಗೂ ಕ್ಲೇಶಗಳನ್ನು ದೂರ ಮಾಡಲು ಹನುಮಂತನ ಆರಾಧನೆ ಸರ್ವಶ್ರೇಷ್ಠ. ಕಲಿಯುಗದಲ್ಲಿ ಪವನಪುತ್ರ ಹನುಮಂತ ಅತಿ ಬೇಗ ಭಕ್ತರ ಬೇಡಿಕೆಗಳನ್ನು ಈಡೇರಿಸುತ್ತಾನೆಂದು ನಂಬಲಾಗಿದೆ.