ಬೆಂಗಳೂರು : ಜುಲೈ 20ರಂದು ಆಷಾಢ ಅಮಾವಾಸ್ಯೆ ಇದ್ದು,ಇದು ಸೋಮವಾರ ಬರುತ್ತಿರುವುದರಿಂದ ಇದು ಅತ್ಯಂತ ಪ್ರಭಾವಶಾಲಿಯಾಗಿದೆ ಎನ್ನಲಾಗಿದೆ. ಅಂದು ದೀಪದ ಮುಂದೆ ಈ ಒಂದು ವಸ್ತುವನ್ನು ಇಟ್ಟರೆ ಸಾಕು ಸಕಲ ಕಷ್ಟಗಳು ಕಳೆದು ಶಿವನ ಅನುಗ್ರಹದಿಂದ ಅದೃಷ್ಟ ನಿಮ್ಮದಾಗುತ್ತದೆ.