ಬೆಂಗಳೂರು : ಕಾರ್ತಿಕ ಮಾಸದಲ್ಲಿ ನೆಲ್ಲಿಕಾಯಿಗೆ ಸಾಕಷ್ಟು ಪ್ರಾಶಸ್ತ್ಯವಿದೆ. ನೆಲ್ಲಿಕಾಯಿ ಇಲ್ಲದೆ ಕಾರ್ತಿಕ ಮಾಸದ ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯುವುದಿಲ್ಲ.