ಬೆಂಗಳೂರು : ಪ್ರತಿಯೊಬ್ಬರು ಆಗಾಗ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುತ್ತಾರೆ. ಕೆಲವರು ಪುಣ್ಯ ಪ್ರಾಪ್ತಿಗಾಗಿ ಪ್ರತಿ ದಿನವು ತಪ್ಪದೇ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.