ಬೆಂಗಳೂರು: ಸಾವಿನಿಂದ ಯಾವ ವ್ಯಕ್ತಿಯು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಜನನದ ಹಿಂದೆ ಮರಣ ಇದ್ದೆಇರುತ್ತದೆ ಎಂದು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ್ದಾನೆ. ಮರಣ ನಂತರ ಆತ್ಮ ಪುನರ್ಜನ್ಮ ಪಡೆಯುತ್ತದೆ. ಶವಯಾತ್ರೆ ನೋಡಿದವರಿಗೆ ಒಳ್ಳೆದಾಗುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಿದೆ.