ಬೆಂಗಳೂರು : ಚರ್ಮ ರೋಗಕ್ಕೆ ಅನೇಕ ವೈದ್ಯರ ಬಳಿ ಚಿಕಿತ್ಸೆ ಪಡೆದು ವಾಸಿಯಾಗದಿದ್ದರೆ ಅಂತವರು ಶ್ರೀ ನೆಲ್ಲಿ ತೀರ್ಥ ಸೋಮೇಶ್ವರ ಗುಹಾಂತರ ದೇವಾಲಯಕ್ಕೆ ಭೇಟಿ ನೀಡಿ.