ಬೆಂಗಳೂರು : ಮನುಷ್ಯನಾದ ಮೇಲೆ ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿರುತ್ತಾರೆ. ಅದರಲ್ಲೂ ಹೆಚ್ಚಿನವರು ಅನುಭವಿಸುವ ಸಮಸ್ಯೆ ಎಂದರೆ ಹಣದ ಸಮಸ್ಯೆ. ಈ ಸಮಸ್ಯೆ ದೂರವಾಗಬೇಕೆಂದರೆ ಅದಕ್ಕೆ ಲಕ್ಷ್ಮೀ ದೇವಿಯ ಅನುಗ್ರಹ ದೊರಕಬೇಕು. ಅದಕ್ಕಾಗಿ ಹೀಗೆ ಮಾಡಿ.