ಬೆಂಗಳೂರು : ನಾವು ಏನಾದರೂ ತಪ್ಪಾಗಿ ಹೇಳಬಾರದ ಮಾತನ್ನು, ಹೇಳಬಾರದ ಸಂದರ್ಭದಲ್ಲಿ ಹೇಳಿದಾಗ ದೇವತೆಗಳು ಕೇಳಿಸಿಕೊಂಡರೆ ತಕ್ಷಣ ತಥಾಸ್ತು ಎನ್ನುತ್ತಾರೆ. ಆದ್ದರಿಂದ ಯಾವಾಗಲೂ ಒಳ್ಳೆಯದನ್ನೇ ಮಾತನಾಡಬೇಕು ಎಂದು ನಮ್ಮ ಹಿರಿಯರು ಹೇಳುವುದನ್ನು ನಾವು ಗಮನಿಸಿರಬಹುದು.