ಬೆಂಗಳೂರು : ಪ್ರತಿಯೊಬ್ಬರು ದೇವಸ್ಥಾನಕ್ಕೆ ಹೋಗುತ್ತಾರೆ. ಅಲ್ಲಿ ದೇವರ ಅನುಗ್ರಹ ಪಡೆಯಲು ಪೂಜೆ, ಅರ್ಚನೆ, ಹೋಮ ಹವನಗಳನ್ನು ಮಾಡಿಸುತ್ತಾರೆ. ಆದರೆ ಅದರ ಜೊತೆಗೆ ಕೆಲವು ನಿಯಮಗಳನ್ನು ಪಾಲಿಸಬೇಕು. ಅದು ಏನೆಂಬುದನ್ನು ತಿಳಿದುಕೊಳ್ಳೋಣ.