ಬೆಂಗಳೂರು: ಹೆಣ್ಣುಮಕ್ಕಳಿಗೆ ಮಂಗಳಸೂತ್ರ ಅತಿ ಅಮೂಲ್ಯವಾದದ್ದು. ವಿವಾಹಿತ ಸ್ತ್ರೀಯರು ಮಂಗಳಸೂತ್ರಕ್ಕೆ ಅತೀ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಯಾಕೆಂದರೆ ಅವರಿಗೆ ಈ ಮಂಗಳಸೂತ್ರ ಎನ್ನುವುದು ಪತಿಯ ಸ್ವರೂಪ.ಮಂಗಳಸೂತ್ರವು ಕುತ್ತಿಗೆಯಿಂದ ಯಾವಾಗಲೂ ಕಳಚಿ ಬೀಳುತ್ತಿದ್ದರೆ, ಒಂದು ವೇಳೆ ಕಳೆದುಹೋದರೆ, ಮುರಿದು ಹೋದರೆ ಪತಿಗೆ ಪದೇ ಪದೇ ಅನಾಹುತವಾಗುತ್ತಿದ್ದರೆ, ಅಂತಹವರ ಮಂಗಳಸೂತ್ರಕ್ಕೆ ದೋಷವಿದೆ ಎನ್ನುತ್ತಾರೆ.ಇದಕ್ಕೆ ಪರಿಹಾರವೇನೆಂದರೆ ಮಾಂಗಲ್ಯ ಪ್ರಧಾನಿ ಶ್ರೀ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಹೋಗಿ ನಮ್ಮ ಶಕ್ತಿಗನುಸಾರವಾಗಿ ಒಂದು ಸಣ್ಣ ಮಾಂಗಲ್ಯ ಮಾಡಿಸಿ