ಬೆಂಗಳೂರು : ಹೆಚ್ಚಿನವರ ಜಾತಕದಲ್ಲಿ ಗ್ರಹದೋಷಗಳು ಕಂಡುಬರುತ್ತದೆ. ಇದರಿಂದ ಅವರು ಅನೇಕ ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಈ ದೋಷಗಳನ್ನು ನಿವಾರಿಸಲು ನವಧಾನ್ಯಗಳ ದಾನ ನೀಡಬೇಕಾಗುತ್ತದೆ. ನವಧಾನ್ಯಗಳ ಸೇವನೆಯಿಂದ ಆರೋಗ್ಯ ಸುಧಾರಿಸುವುದು ಮಾತ್ರವಲ್ಲ ಇದರಿಂದ ಗ್ರಹದೋಷಗಳನ್ನು ಪರಿಹರಿಸಿಕೊಳ್ಳಬಹುದು. ಯಾವ ಗ್ರಹದೋಷಕ್ಕೆ ಯಾವ ಧಾನ್ಯ ದಾನ ಮಾಡಬೇಕು ಎಂಬುದು ಇಲ್ಲಿದೆ ನೋಡಿ.