ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ವಿಘ್ನೇಶ್ವರನಿಗೆ ಹೆಚ್ಚು ಮಹತ್ವವನ್ನು ಕೊಡುತ್ತಾರೆ. ಯಾಕೆಂದರೆ ಆತ ಸಕಲ ಗಣಗಳಿಗೆ ಅಧಿಪತಿ. ನಾವು ಮಾಡುವ ಕೆಲಸಕ್ಕೆ ಯಾವುದೇ ವಿಘ್ನ ಆಗದಂತೆ ನೇರವೇರಲು ಮೊದಲು ಆತನ ಬಳಿ ಪ್ರಾರ್ಥಿಸುತ್ತೇವೆ. ಎಲ್ಲಿ ಯಾವುದೇ ಶುಭಕಾರ್ಯ ನಡೆದರೂ ಮೊದಲ ಪೂಜೆ ಆ ಗಣಪನಿಗೆ ತಲುಪುತ್ತದೆ.