ಬೆಂಗಳೂರು : ಜಾತಕದಲ್ಲಿ ಸರ್ಪದೋಷವಿದ್ದವರು ಜೀವನದಲ್ಲಿ ಏಳಿಗೆ ಕಾಣುವುದಿಲ್ಲ. ಅಂತವರು ತಕ್ಷಣ ಆ ಸರ್ಪದೋಷವನ್ನು ಪರಿಹರಿಸಿಕೊಳ್ಳಬೇಕಾಗುತ್ತದೆ. ನಿಮಗೆ ಸರ್ಪದೋಷವಿದ್ದಯೇ ಎಂಬುದನ್ನು ಈ ಸೂಚನೆಗಳಿಂದ ತಿಳಿಯಬಹುದು.