ಬೆಂಗಳೂರು : ಲಕ್ಷ್ಮೀದೇವಿ ಅನುಗ್ರಹ ಪಡೆಯಲು ಹಲವರು ಹಲವಾರು ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಆದರೆ ಶನಿವಾರದಂದು ವೆಂಕಟೇಶ್ವರಸ್ವಾಮಿಗೆ ಹೀಗೆ ಪೂಜೆ ಮಾಡಿದರೆ ಲಕ್ಷ್ಮೀ ದೇವಿ ಒಲಿಯುತ್ತಾಳೆ.