ಜಾಗತಿಕ ಹಣಕಾಸು ಬಿಕ್ಕಟ್ಟಿನಲ್ಲಿಯೂ ಹಣ ಮಾಡಬಹುದು. ಮಹಾ ಚುನಾವಣೆಯ ಫಲಿತಾಂಶ ಶನಿವಾರ ಆರಂಭಗೊಳ್ಳುವ ಮೊದಲೇ ಫಲಿತಾಂಶವನ್ನು ನಿಖರವಾಗಿ ಹೇಳಿದ ಯಾವುದೇ ಜ್ಯೋತಿಷಿಗೆ 25 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಕೋಲ್ಕತಾದ ಸರಕಾರೇತರ ಸಂಸ್ಥೆಯೊಂದು ಘೋಷಿಸಿದೆ.