ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾದೀತು. ಹಣಕಾಸಿನ ಮುಗ್ಗಟ್ಟು ತೋರಿಬಂದೀತು. ಖರ್ಚು ವೆಚ್ಚಗಳು ಅಧಿಕವಾಗಲಿದೆ. ಹಣಕಾಸಿನ ವಿಚಾರದಲ್ಲಿ ಹಿಡಿತ ಅಗತ್ಯ.ವೃಷಭ: ಕೋರ್ಟು ಕಚೇರಿ ಕೆಲಸಗಳಿಗೆ ಅಲೆದಾಡಬೇಕಾಗುತ್ತದೆ. ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ಸಿಕ್ಕಿ ಹಾಕಿಕೊಳ್ಳುವ ಸಾಧ್ಯತೆಯಿದೆ. ದೇವತಾ ಆರಾಧನೆಯಿಂದ ಅಂದುಕೊಂಡ ಕಾರ್ಯಗಳು ನೆರವೇರಲಿವೆ.ಮಿಥುನ: ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೂರ ಸಂಚಾರ ಯೋಗವಿದೆ. ಮಿತ್ರರಿಗೆ ತೊಂದರೆಯ ಸಮಯದಲ್ಲಿ ಸಹಾಯ