ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ. ಕೆಲಸದೊತ್ತಡ ಹೆಚ್ಚಲಿದೆ.ವೃಷಭ: ಕಚೇರಿಯಲ್ಲಿ ಮೇಲಧಿಕಾರಿಗಳಿಂದ ತೊಂದರೆ ತಪ್ಪಿದ್ದಲ್ಲ. ಕಾರ್ಯಸಾಧನೆಗೆ ಅಡ್ಡಿಯಾದರೂ ತಾಳ್ಮೆಯಿಂದಿರಬೇಕು. ಕೌಟುಂಬಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಬಂಧುಗಳ ಆಗಮನ ಖುಷಿ ನೀಡಲಿದೆ.ಮಿಥುನ: ಕಾರ್ಯಸಾಧನೆಗೆ ಹಿತ ಶತ್ರುಗಳ ಅಡ್ಡಿ ಆತಂಕ ಇದ್ದೇ ಇರುತ್ತದೆ. ಆಂಜನೇಯ ಸ್ವಾಮಿ ಪ್ರಾರ್ಥನೆಯಿಂದ ಆತ್ಮಸ್ಥೈರ್ಯ