ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕವಾಗಿ ನಾನಾ ಖರ್ಚುಗಳು ಎದುರಾದರೂ ಆದಾಯಕ್ಕೆ ಕೊರತೆಯಿರದು. ಆದಷ್ಟು ವಾಗ್ವಾದಗಳಿಂದ ದೂರವಿರುವುದೇ ಉತ್ತಮ. ಕಾರ್ಯದೊತ್ತಡ ಅಧಿಕವಾಗುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.ವೃಷಭ: ಮಕ್ಕಳ ವಿಚಾರವಾಗಿ ಯೋಚನೆ ಮಾಡಬೇಕಾದ ಕಾಲವಿದು. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟವಿರಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗಕ್ಕೆ ಸಂದರ್ಶನ ಕರೆಬರುವುದು. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಸಾಂಸಾರಿಕವಾಗಿ ಹಲವು ಕಷ್ಟಕಾರ್ಪಣ್ಯಗಳು ಎದುರಾಗಲಿವೆ. ವಿನಾಕಾರಣ ತೊಂದರೆಗೆ ಸಿಲುಕಿಕೊಳ್ಳುವಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಉತ್ತಮ ಅವಕಾಶಗಳು