ಬೆಂಗಳೂರು: ಭಗವಾನ್ ಶ್ರೀ ಮಹಾವಿಷ್ಣು ಮತ್ತು ಆತನ ವಿವಿಧ ಅವತಾರಗಳಿಗೆ ಅರ್ಪಿತವಾದ ದೇವಾಲಯಗಳಲ್ಲಿ ಇಂದು ವೈಕುಂಠ ಏಕಾದಶಿಯನ್ನು ಭಕ್ತಿಯಿಂದ ಆಚರಿಸಲಾಗುತ್ತಿದೆ. ಈ ದಿನ ಉಪವಾಸ ಮಾಡುವುದು ಶ್ರೇಷ್ಠ ಎನ್ನಲಾಗುತ್ತದೆ.