ಮುಂಬೈ: ಡ್ರಗ್ ಕೇಸ್ ನಲ್ಲಿ ತಮ್ಮಿಂದ ಬಂಧಿತರಾದ ಆರ್ಯನ್ ಖಾನ್ ಮತ್ತು ಸಹಚರರ ಜಾಮೀನು ಅರ್ಜಿ ತಿರಸ್ಕಾರವಾದ ಬೆನ್ನಲ್ಲೇ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖಡೆ ನೀಡಿರುವ ಹೇಳಿಕೆ ವೈರಲ್ ಆಗಿದೆ.