ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡು ತನ್ನ ಜೀವನವನ್ನು ಕೊನೆಗಾಣಿಸಿದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂಬುದು ಈಗ ಎಲ್ಲರಿಗೂ ಗೊತ್ತಿದೆ. ಆದರೆ ಅವರು ಹಾಗೆ ಆಗುವುದಕ್ಕೆ ಕಾರಣವೇನಿರಬಹುದು ಎಂಬುದನ್ನು ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಹೇಳಿದ್ದಾರೆ.