ಬೆಂಗಳೂರು: ತಮ್ಮ ತಮ್ಮ ಊರುಗಳಿಗೆ ತೆರಳಲು ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿರುವ ರಾಜ್ಯ ಸರ್ಕಾರ ಇನ್ನೂ ಎರಡು ದಿನ ಉಚಿತವಾಗಿ ಸೇವೆ ನೀಡಲು ತೀರ್ಮಾನಿಸಿದೆ.