ಬೆಂಗಳೂರು: ಕರ್ನಾಟಕದಲ್ಲಿ ಉದ್ಯೋಗ ಮಾಡುತ್ತಿರುವ, ವಿದ್ಯಾರ್ಥಿಗಳಾಗಿರುವ ಕೇರಳೀಯರು ಸದ್ಯಕ್ಕೆ ತಮ್ಮ ತವರಿಗೆ ಹೋಗುವುದು ಡೇಂಜರ್. ಹೀಗಂತ ಸ್ವತಃ ಸರ್ಕಾರವೇ ಎಚ್ಚರಿಕೆ ನೀಡಿದೆ.