ಸೂರತ್: ಕೆಎಲ್ ರಾಹುಲ್ ಮತ್ತು ದೇವದತ್ತ ಪಡಿಕ್ಕಲ್ ಬ್ಯಾಟಿಂಗ್ ಅಬ್ಬರದಿಂದಾಗಿ ಕರ್ನಾಟಕ ಕ್ರಿಕೆಟ್ ತಂಡ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯ ಫೈನಲ್ ತಲುಪಿದೆ.