ನವದೆಹಲಿ: ಶ್ರೀಲಂಕಾ ವಿರುದ್ಧ ಇಂದಿನಿಂದ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಆರಂಭವಾಗುತ್ತಿದ್ದು, ನಾಯಕ ಕೊಹ್ಲಿಗೆ ಆರಂಭಿಕರನ್ನು ಆರಿಸುವ ಚಿಂತೆ ಆವರಿಸಿದೆ. ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ಶಿಖರ್ ಧವನ್ ತಂಡಕ್ಕೆ ಮರಳಿದ್ದಾರೆ. ಇದರ ನಡುವೆ ಧವನ್ ಸ್ಥಾನದಲ್ಲಿ ಆಡಿದ ಮುರಳಿ ವಿಜಯ್ ಶತಕ ಸಿಡಿಸಿದ್ದಾರೆ. ಅತ್ತ ಕೆಎಲ್ ರಾಹುಲ್ ಕೂಡಾ ಎರಡು ಅರ್ಧಶತಕ ಸಿಡಿಸಿದ್ದಾರೆ.ಹೀಗಿರುವಾಗ ಯಾರನ್ನು ಆರಿಸುವುದು, ಯಾರನ್ನು ಬಿಡುವುದು ಎಂಬ ತಲೆನೋವು ಕೊಹ್ಲಿಗೆ ಎದುರಾಗಿದೆ. ಆದರೆ ಮುರಳಿ