ನವದೆಹಲಿ: ಕ್ರಿಕೆಟಿಗ ಗೌತಮ್ ಗಂಭೀರ್ ಕಾಶ್ಮೀರದ ಹುತಾತ್ಮ ಪೊಲೀಸ್ ಅಧಿಕಾರಿಯ ಪುತ್ರಿಯ ವಿದ್ಯಾಭ್ಯಾಸಕ್ಕೆ ನೆರವಾಗಲು ಹೊರಟಿರುವುದು ಭಾರೀ ಸುದ್ದಿಯಾಗಿದೆ.