ನವದೆಹಲಿ: ಟೀಂ ಇಂಡಿಯಾದಿಂದ ಕಡೆಗಣಿಸಲ್ಪಟ್ಟಿರುವ ಆಲ್ ರೌಂಡರ್ ಯುವರಾಜ್ ಸಿಂಗ್ ಮಾಡಿರುವ ಕೆಲಸಕ್ಕೆ ಬಿಸಿಸಿಐ ಸಖತ್ ಗರಂ ಆಗಿದೆ.