ಮುಂಬೈ: ವೈಯಕ್ತಿಕ ಕಾರಣಗಳಿಗಾಗಿ ಡಿಸೆಂಬರ್ ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಕ್ರಿಕೆಟ್ ಸರಣಿಯಿಂದ ಬ್ರೇಕ್ ನೀಡುವಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಿಸಿಸಿಐಗೆ ಮನವಿ ಸಲ್ಲಿಸಿದ್ದಾರೆ.