ಮುಂಬೈ: ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೆಸರನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ ಪಟ್ಟಿಯಿಂದ ಹಿಂತೆಗೆದ ಪಂಜಾಬ್ ಸರ್ಕಾರದ ನಿರ್ಧಾರವನ್ನು ಹಲವರು ಪ್ರಶ್ನಿಸಿದ್ದರು. ಆದರೆ ಇದರ ಹಿಂದಿನ ನಿಜ ಕಾರಣವನ್ನು ಸ್ವತಃ ಭಜಿ ಬಹಿರಂಗಪಡಿಸಿದ್ದಾರೆ.