ಚೆನ್ನೈ: ಟೀಂ ಇಂಡಿಯಾ ನಿನ್ನೆ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದಲ್ಲಿ ಸಂಕಟದಲ್ಲಿದ್ದಾಗ ಬ್ಯಾಟಿಂಗ್ ಮಾಡಿ ಗೆಲುವಿನ ರೂವಾರಿಯಾದ ಹಾರ್ದಿಕ್ ಪಾಂಡ್ಯ ಇಷ್ಟು ಮಾಡಿದ ಮೇಲೂ ಟ್ವಿಟರಿಗರ ಬಾಯಿಗೆ ಆಹಾರವಾಗಿದ್ದಾರೆ.