ಬೆಂಗಳೂರು: ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನದಿಂದ ಬೇಸತ್ತಿದ್ದ ಕೆಎಲ್ ರಾಹುಲ್ ಕೊನೆಗೂ ಲಯಕ್ಕೆ ಮರಳಿದ್ದಾರೆ. ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಗಳಿಸಿದ್ದಾರೆ.