ಮುಂಬೈ: ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕ ಮನೀಶ್ ಪಾಂಡೆಗೆ ಸಂಭ್ರಮಿಸಲು ಮತ್ತೊಂದು ಕಾರಣ ಸಿಕ್ಕಿದೆ.