ಬೆಂಗಳೂರು: ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ, ಕ್ರಿಕೆಟ್ ದೇವರು ಎಂದೆನಿಸಿಕೊಂಡ ಸಚಿನ್ ತೆಂಡುಲ್ಕರ್ ಉದ್ಯಾನನಗರಿಗೆ ಭೇಟಿ ನೀಡಿದ್ದಾರೆ. ಅವರು ಭೇಟಿ ನೀಡಿರುವುದಕ್ಕೆ ಕಾರಣವೂ ಇದೆ.