ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಬಹುತೇಕ ಪಂದ್ಯಗಳು ಮಳೆಯಿಂದಾಗಿ ರದ್ದಾಗುತ್ತಿರುವುದಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಉಪಾಯವೊಂದನ್ನು ಹೇಳಿದ್ದಾರೆ.