ಕೊಲೊಂಬೋ: ಟಿ20 ಸರಣಿ ಗೆಲುವಿನ ಬಳಿಕ ಶ್ರೀಲಂಕಾ ನಾಯಕ ದಸನು ಶಣಕ ಟೀಂ ಇಂಡಿಯಾ ನಾಯಕ ಶಿಖರ್ ಧವನ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಗೆ ವಿಶೇಷವಾಗಿ ಧನ್ಯವಾದ ಸಲ್ಲಿಸಿದ್ದಾರೆ.