ಮುಂಬೈ: 2011 ರ ವಿಶ್ವಕಪ್ ಗೆಲುವಿನ ರೂವಾರಿ ಯುವರಾಜ್ ಸಿಂಗ್ ಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಬರ್ತ್ ಡೇ ದಿನವೇ ಯುವಿ ಸಾಮಾಜಿಕ ಜಾಲತಾಣದ ಮೂಲಕ ಸುದೀರ್ಘ ಪತ್ರ ಬರೆದು ದೇಶದ ಕ್ಷಮೆ ಕೋರಿದ್ದಾರೆ. ಇದಕ್ಕೆ ಕಾರಣವೇನು ಗೊತ್ತಾ?