ಬೆಂಗಳೂರು (ಜು.21): ರಾಜ್ಯದಲ್ಲಿ ಶಾಲೆ ಮತ್ತು ಪದವಿ ತರಗತಿಗಳನ್ನು ಭೌತಿಕವಾಗಿ ಆರಂಭಿಸುವ ಸಂಬಂಧ ಜುಲೈ ಮಾಸಾಂತ್ಯದ ವೇಳೆ ನಿರ್ಧಾರ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.•ರಾಜ್ಯದಲ್ಲಿ ಶಾಲೆ ಮತ್ತು ಪದವಿ ತರಗತಿಗಳನ್ನು ಭೌತಿಕವಾಗಿ ಆರಂಭಿಸುವ ಸಂಬಂಧ ಜುಲೈ ಮಾಸಾಂತ್ಯದ ವೇಳೆ ನಿರ್ಧಾರ •ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ಶಾಲೆ ಪಿಯು ಕಾಲೇಜುಗಳನ್ನು ಯಾವಾಗಿನಿಂದ ಆರಂಭಿಸಬೇಕೆಂಬ ಬಗ್ಗೆ ವರದಿ ನೀಡಲು ರಚಿಸಿರುವ ಕಾರ್ಯಪಡೆ ಈಗಾಗಲೇ